ನಾಡಿನೆಲ್ಲೆಡೆ ಗಣೇಶೋತ್ಸವ ಕಾರ್ಯಕ್ರಮ ನಡೆಯಿತ್ತಿದ್ದು ಈ ಅದ್ದೂರಿ ಕಾರ್ಯಕ್ರಮಕ್ಕೂ ಮೊದಲು ಊರೂರು ಸುತ್ತಿ ಹಣ ಸಂಗ್ರಹಿಸಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಅದೇ ರೀತಿಯ ಗಣೇಶೋತ್ಸವ ಕಾರ್ಯಕ್ರಮ ಕಾರವಾರದಲ್ಲೂ ನಡೆಯುತ್ತಿದ್ದು ಇದೇ ವಿಚಾರದಲ್ಲಿ ಒಬ್ಬನ ಕೊಲೆಯಾಗಿದೆ.
ಕಾರವಾರ ನಗರದ ಸಾಯಿಕಟ್ಟಾ ಪ್ರದೇಶದ ಬಿಂಧು ಮಾಧವ ದೇವಸ್ಥಾನದ ಬಳಿ ಇರುವ ಬೋರ್ಕರ್ ಕುಟುಂಬದಲ್ಲಿ ಗಣೇಶ ವಿಗ್ರಹ ದ ಎದುರಿನ ಹಣಕ್ಕಾಗಿ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.
0 ಕಾಮೆಂಟ್ಗಳು